- Advertisement -
![]()
- Advertisement -
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ವಿಚಾರಣೆಗಾಗಿ ಯೂಟ್ಯೂಬರ್ ಗಳಾದ ಕೇರಳದ ಮನಾಫ್ ಮತ್ತು ಅಭಿಷೇಕ್ ಸೆ.8 ರಂದು ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ.
ಕೇರಳದ ಮನಾಫ್ ಯೂಟ್ಯೂಬ್ ನಲ್ಲಿ ಬುರುಡೆಯ ಒರಿಜಿನಲ್ ವಿಡಿಯೋ ಅಪ್ ಲೋಡ್ ಮಾಡಿದ್ದರಿಂದ ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು.
- Advertisement -


