- Advertisement -
![]()
- Advertisement -
ಬೆಳ್ತಂಗಡಿ : ಲೋ ಬಿಪಿಯಾಗಿ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮ ಓಡಿಪ್ರೊಟ್ಟು ನಿವಾಸಿ ಉಮಾನಾಥ ಕೋಟ್ಯಾನ್(46) ಚಿಕಿತ್ಸೆ ಫಲಿಸದೆ ಸೆ.12 ರಂದು ಬೆಳಗ್ಗಿನ ಜಾವ ನಿಧನ ಹೊಂದಿದ್ದಾರೆ.
- Advertisement -


