- Advertisement -
![]()
- Advertisement -
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ವಿಚಾರಣೆಗಾಗಿ ಸೆ.13 ರಂದು ಬೆಳಗ್ಗೆ 10 ಗಂಟೆಗೆ ಗಿರೀಶ್ ಮಟ್ಟಣ್ಣವರ್ ಮತ್ತು ಬಂಟ್ವಾಳದ ಪ್ರದೀಪ್ , ಸೌಜನ್ಯ ಎರಡನೇ ಮಾವ ಪುರಂದರ ಗೌಡನ ಬೊಲೆರೋ ವಾಹನದಲ್ಲಿ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗಿದ್ದಾರೆ.
- Advertisement -


