- Advertisement -
![]()
- Advertisement -
ಪುತ್ತೂರು; ಹೊಟ್ಟೆನೋವಿನಿಂದ ಬಳಲುತ್ತಿದ್ದ ಪುರೋಹಿತರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಪುತ್ತೂರಿನ ಕುರಿಯ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ.ಸುರೇಶ್ ನಕ್ಷತ್ರಿತ್ತಾಯ ಮೃತ ದುರ್ದೈವಿ.
ಮೃತರ ಪತ್ನಿ ನೀಡಿದ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


