Monday, June 8, 2026
Homeಕರಾವಳಿಮಂಗಳೂರುಬೆಳ್ತಂಗಡಿ : ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಬುರುಡೆ ಚಿನ್ನಯ್ಯ; ಮತ್ತೆ ಸೆಪ್ಟಂಬರ್ 27 ರಂದು...

ಬೆಳ್ತಂಗಡಿ : ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಬುರುಡೆ ಚಿನ್ನಯ್ಯ; ಮತ್ತೆ ಸೆಪ್ಟಂಬರ್ 27 ರಂದು ಬರಲು ಸೂಚನೆ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.25 ರಂದು ಶಿವಮೊಗ್ಗ ಜೈಲಿನಿಂದ  ಬಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರಾಗಿದ್ದಾನೆ.

ಮಧ್ಯಾಹ್ನ 12 ಗಂಟೆಯಿಂದ ಸಂಜೆ 6-30ವರೆಗೆ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾನೆ. ಇನ್ನು ಮತ್ತೆ ಸೆಪ್ಟಂಬರ್ 27 ರಂದು ಬರಲು ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಹೇಳಿಕೆ ನೀಡಿದ ಬಳಿಕ ಸಂಜೆ 6:30 ರ ವೇಳೆಗೆ  ವಾಪಸ್ ಶಿವಮೊಗ್ಗ ಜೈಲಿಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

- Advertisement -

Latest News

error: Content is protected !!