Wednesday, June 24, 2026
Homeಕರಾವಳಿಸಿಐಟಿಯು ದ.ಕ ಜಿಲ್ಲಾ ಸಮಿತಿಯಿಂದ 3 ದಿನಗಳ ಕಾಲ್ನಡಿಗೆ ಜಾಥ

ಸಿಐಟಿಯು ದ.ಕ ಜಿಲ್ಲಾ ಸಮಿತಿಯಿಂದ 3 ದಿನಗಳ ಕಾಲ್ನಡಿಗೆ ಜಾಥ

- Advertisement -
- Advertisement -

ಮೂಡುಬಿದಿರೆ: ರೈತರು, ಕಾರ್ಮಿಕರು ಹಾಗೂ ಸಂಘಟನೆಗಳ ಮುಖಂಡರಿಂದ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಮೂಡುಬಿದಿರೆಯಿಂದ ಪಾದಯಾತ್ರೆ ನಡೆಸಲಾಯಿತು.

ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾಗಿ ರೂಪಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ ರೈತ-ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಮೂಡುಬಿದಿರೆ ಬಸ್ ನಿಲ್ದಾಣದಿಂದ ಪಾದಯಾತ್ರೆ ಆರಂಭವಾಯಿತು.

ಈ ಸಂದರ್ಭದಲ್ಲಿ ರೈತರು, ಕಾರ್ಮಿಕರು ಹಾಗೂ ಸಂಘಟನೆಗಳ ಮುಖಂಡರು ಭಾಗವಹಿಸಿ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಪಾದಯಾತ್ರೆಯಲ್ಲಿ ಕಾರ್ಮಿಕರು, ಸಂಘಟನಾ ಕಾರ್ಯಕರ್ತರು ಭಾಗವಹಿಸಿದ್ದರು.

- Advertisement -

Latest News

error: Content is protected !!