Wednesday, June 3, 2026
HomeUncategorizedಬೆಳ್ತಂಗಡಿ : ಪ್ರಭಾರ ಶಿಕ್ಷಣಾಧಿಕಾರಿ ಕಾರಿನ ಮೇಲೆ ಮರ ಬಿದ್ದು ಹಾನಿ

ಬೆಳ್ತಂಗಡಿ : ಪ್ರಭಾರ ಶಿಕ್ಷಣಾಧಿಕಾರಿ ಕಾರಿನ ಮೇಲೆ ಮರ ಬಿದ್ದು ಹಾನಿ

- Advertisement -
- Advertisement -

ಬೆಳ್ತಂಗಡಿ : ರಸ್ತೆಯ ಪಕ್ಕದಲ್ಲಿ ಪಾರ್ಕ್ ಮಾಡಿದ್ದ ಬೆಳ್ತಂಗಡಿ ಪ್ರಭಾರ ಶಿಕ್ಷಣಾಧಿಕಾರಿ ಪ್ರಶಾಂತ್ ಅವರ ಸ್ವಿಫ್ಟ್ ಕಾರಿನ ಮುಂಭಾಗದ ಮೇಲೆ ಮಾ.9 ರಂದು ಸಂಜೆ ಮರ ಬಿದ್ದು ಹಾನಿಯಾಗಿದೆ.

ಅದೃಷ್ಟವಶಾತ್ ಕಾರಿನಲ್ಲಿ ಯಾರು ಇಲ್ಲದೇ ಇದ್ದುದರಿಂದ ಭಾರೀ ಅನಾಹುತವೊಂದು ತಪ್ಪಿದೆ.

- Advertisement -

Latest News

error: Content is protected !!