Saturday, June 6, 2026
Homeಕೊಡಗುಸುಳ್ಯ;  ಮೀನು ಹಿಡಿಯಲು ಹೋದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಸುಳ್ಯ;  ಮೀನು ಹಿಡಿಯಲು ಹೋದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಸುಳ್ಯ;  ಮೀನು ಹಿಡಿಯಲು ಹೋದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸಂಪಾಜೆ ಸಮೀಪದ ಚೆಂಬು ಎಂಬಲ್ಲಿ ನಡೆದಿದೆ.

ಚೆಂಬು ಗ್ರಾಮದ ಪರ್ದಾಯ ಗದ್ದೆ ನಿವಾಸಿ ಭಾಸ್ಕರ ಬೆಳ್ಚಪ್ಪಾಡ ಮೃತರು. ಮೀನು ಹಿಡಿಯಲು ಹೋದ ಅವರು ಬಾರದೇ ಇದ್ದಾಗ ಮನೆಯವರು ಹುಡುಕಾಡಿದ್ದಾರೆ. ಈ ವೇಳೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಡಿಕೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಮೃತದೇಹವನ್ನು ಮಡಿಕೇರಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

- Advertisement -

Latest News

error: Content is protected !!