- Advertisement -
![]()
- Advertisement -
ಉಡುಪಿ: ಕಾಪುವಿನ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಿರಿಯ ನಟ ಶಶಿಕುಮಾರ್ ಭೇಟಿ ನೀಡಿ ದೇವಿ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಮಾರಿಯಮ್ಮನ ಸ್ವರ್ಣ ಗದ್ದುಗೆ ಮತ್ತು ವಿವಿಧ ಶೈಲಿಯ ಕಲಾತ್ಮಕ ಕೆತ್ತನೆಗಳನ್ನು ಕಂಡು ಈ ಕೆಲಸವನ್ನೆಲ್ಲ ಕಾಪುವಿನ ಅಮ್ಮ ಮಾಡಿಸಿಕೊಂಡಿದ್ದಾರೆ. ಅವಕಾಶ ಸಿಕ್ಕಾಗ ಮತ್ತೆ ಮತ್ತೆ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದರು. ಈ ವೇಳೆ ನಟ ಶಶಿಕುಮಾರ್ ಅವರಿಗೆ ದೇವಳದ ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಿ, ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಲಾಯಿತು.
- Advertisement -


