- Advertisement -
![]()
- Advertisement -
ಬೆಂಗಳೂರು; ರಾಜ್ಯ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವೀರ ಗಂಗಾಧರಜ್ಜಯ್ಯನ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಡಿ ಕೆ ಶಿವಕುಮಾರ್ ಅವರ ಜೊತೆ ಡಾ. ಜಿ. ಪರಮೇಶ್ವರ್, ಕೆ.ಜೆ. ಜಾರ್ಜ್, ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಯು.ಟಿ. ಖಾದರ್, ಕೆ ಹೆಚ್ ಮುನಿಯಪ್ಪ, ಈಶ್ವರ್ ಖಂಡ್ರೆ, ಡಾ. ಶರಣ ಪ್ರಕಾಶ್ ಪಾಟೀಲ್, ಬೈರತಿ ಸುರೇಶ್, ಯತೀಂದ್ರ ಸಿದ್ದರಾಮಯ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
- Advertisement -


