Wednesday, July 8, 2026
Homeಕರಾವಳಿಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರಿಟ್ ಪಿಟಿಷನ್ ವಜಾ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರಿಟ್ ಪಿಟಿಷನ್ ವಜಾ

- Advertisement -
- Advertisement -

ಬೆಳ್ತಂಗಡಿ : ಉಜಿರೆಯ ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿಯ ಆರು ತಿಂಗಳು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಪ್ರಕರಣ ಸಂಬಂಧ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ತಿಮರೋಡಿ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದ ರಿಟ್ ಪಿಟಿಷನ್ ಅರ್ಜಿಯನ್ನು ಡಿಸ್ಮಿಸ್ ಮಾಡಿ ಜೂನ್ 4 ರಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದೆ.

ಮಹೇಶ್ ಶೆಟ್ಟಿ ತಿಮರೋಡಿಗೆ ಇನ್ನೂ ಬೆಳ್ತಂಗಡಿ ಪೊಲೀಸರಿಗೆ ಶರಣಾಗಿಯಾಗಿ ಆರು ತಿಂಗಳ ಗಡಿಪಾರು ಮಾತ್ರ ದಾರಿಯಾಗಿದೆ.

- Advertisement -

Latest News

error: Content is protected !!