- Advertisement -
- Advertisement -
ಮಂಗಳೂರು: ಕರ್ನಾಟಕ ಸರ್ಕಾರ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಮ್ ಉಚ್ಚಿಲ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಇವರನ್ನು ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ತೀವ್ರನಿಗಾ ಘಟಕಕ್ಕೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.
- Advertisement -