- Advertisement -
- Advertisement -
ಕೇರಳಃ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಖದೀಮರನ್ನು ತಿರುವನಂತಪುರಂ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೇ ಅವರು ಅಕ್ರಮವಾಗಿ ಸಾಗಿಸುತ್ತಿದ್ದ 1 ಕೆಜಿ 322 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ.
ಅಲ್ಲದೇ ಮೂವರು ಆರೋಪಿಗಳು ಖತರ್ನಾಕ್ ಐಡಿಯಾ ಮಾಡಿ ಚಿನ್ನವನ್ನು ಸಾಗಿಸುತ್ತಿದ್ದರು. ಗುದನಾಳದಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಬಂಗಾರವನ್ನು ಸಾಗಿಸುತ್ತಿದ್ದರು. ಆದ್ರೆ ಕಳ್ಳರು ಚಾಪೆ ಕೆಳಗೆ ತೂರಿದ್ರೆ ಪೊಲೀಸರು ರಂಗೋಲಿ ಕೆಳಗೆ ತೂರಿ ಆರೋಪಿಗಳು ಬಂಧಿಸಿದ್ದಾರೆ.
- Advertisement -