- Advertisement -
- Advertisement -
ನವದೆಹಲಿ: ಭಾರತದ ಎಲ್ಲ ಹೆದ್ದಾರಿಗಳನ್ನೂ ಟೋಲ್ಬೂತ್ ಮುಕ್ತಗೊಳಿಸಲಾಗುವ ಯೋಜನೆ ರೂಪಿಸಲಾಗಿದೆ. ಈ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ದೇಶಾದ್ಯಂತ ಹೆದ್ದಾರಿಗಳಲ್ಲಿ ತಡೆರಹಿತ ಸಂಚಾರಕ್ಕೆ ಅವಕಾಶ ಕಲ್ಪಿಸಲು ಟೋಲ್ ಸಂಗ್ರಹಕ್ಕೆ ಜಿಪಿಎಸ್ ಆಧಾರಿತ ತಂತ್ರಜ್ಞಾನವನ್ನು ಅಳವಡಿಸಲು ನಿರ್ಧರಿಸಲಾಗಿದೆ.
ವಾಹನಗಳ ತಡೆರಹಿತ ಚಾಲನೆ ಇನ್ನುಮುಂದೆ ಟೋಲ್ ಬೂತ್ನಲ್ಲಿ ಕಟ್ಟಬೇಕಾದ ಶುಲ್ಕವನ್ನು ಮುಂದಿನ ದಿನಗಳಲ್ಲಿ ಚಾಲಕರ ಬ್ಯಾಂಕ್ ಖಾತೆಯಿಂದಲೇ ಕಡಿತಗೊಳಿಸಲಾಗುತ್ತದೆ.ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಿಪಿಎಸ್ ತಂತ್ರಜ್ಞಾನ ಆಧಾರಿತ ಟೋಲ್ ಶುಲ್ಕ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.
- Advertisement -