- Advertisement -
- Advertisement -
ಮಣಿಪಾಲದ ಕೆಲವೆಡೆ ರಸ್ತೆ ಕಾಮಗಾರಿಗಳು ನಡೆಯುತ್ತವೆ, ಅಲ್ಲಲ್ಲಿ ರಸ್ತೆ ಸಮಸ್ಯೆಗಳನ್ನು ಸರಿಪಡಿಸಲಾಗುತ್ತಿದ್ದೆ. ಇಲ್ಲಿನ ಮಣಿಪಾಲದ ಪೋಸ್ಟ್ ಆಫೀಸ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿ ಪ್ರಗತಿಯಲ್ಲಿದೆ.
ಈ ನಿಟ್ಟಿನಲ್ಲಿ ಈ ಸ್ಥಳಕ್ಕೆ ಶಾಸಕರಾದ ರಘುಪತಿ ಭಟ್ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿ ಶೀಘ್ರದಲ್ಲಿ ಪೂರ್ಣಗೊಳಿಸಲು ಸೂಚಿಸಿದರು.
- Advertisement -