Saturday, June 28, 2025
Homeಕರಾವಳಿಉಡುಪಿಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು , ಸಂಸದರಾದ ತೇಜಸ್ವಿ ಸೂರ್ಯ ಉಡುಪಿ ಶ್ರೀ ಕೃಷ್ಣ...

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು , ಸಂಸದರಾದ ತೇಜಸ್ವಿ ಸೂರ್ಯ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

spot_img
- Advertisement -
- Advertisement -

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು , ಸಂಸದರಾದ ತೇಜಸ್ವಿ ಸೂರ್ಯ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆಭೇಟಿ ನೀಡಿದರು.

ಶ್ರೀ ಕೃಷ್ಣನ ದರ್ಶನದ ಬಳಿಕ ಪರ್ಯಾಯ ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ , ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು , ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.

ಈ ಸಂದರ್ಭ ಉಡುಪಿಯ ಶಾಸಕರಾದ ರಘುಪತಿ ಭಟ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!