- Advertisement -
- Advertisement -
ಮಂಗಳೂರು: ಗುರುಪುರ ಬಳಿಯ ಬಯಲುಪೇಟೆಯ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸದ್ಯ ಮೃತದೇಹ ಯಾರದು ಎಂಬ ಬಗ್ಗೆ ಪತ್ತೆಯಾಗಿಲ್ಲ. ಸ್ಥಳೀಯ ಯುವಕರು ಮೃತದೇಹವನ್ನು ವೆನ್ಲಾಕ್ ಶವಾಗಾರಕ್ಕೆ ಸಾಗಿಸಿದ್ದು, ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -