- Advertisement -
- Advertisement -
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗಾಧಿಕಾರಿ(AC) ಡಾ.ಯತೀಶ್ ಉಳ್ಳಾಲ್ ಅವರನ್ನು ಸರಕಾರ ಯಾವುದೇ ಜಾಗಕ್ಕೆ ಸ್ಥಾನ ಕೊಡದೆ ವರ್ಗಾವಣೆ ಮಾಡಿದೆ.

ಇನ್ನೂ ಈ ಜಾಗಕ್ಕೆ ಹಾಸನ ಜಿಲ್ಲೆಯ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿದ್ದ KAS ಅಧಿಕಾರಿ ಶ್ರೀ ಗಿರೀಶ್ ನಂದನ್.ಎಂ. ಇವರನ್ನು ಪುತ್ತೂರು ಉಪವಿಭಾಗಧಿಕಾರಿಯಾಗಿ ನೇಮಕ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಯವರು ಇಂದು ಆದೇಶ ಹೊರಡಿಸಿದ್ದಾರೆ.

- Advertisement -