- Advertisement -
- Advertisement -
ವಿಟ್ಲ: ಕಳ್ಳನೊಬ್ಬ ದ್ವಿಚಕ್ರ ವಾಹನದಲ್ಲಿ ಬಂದು ಮನೆಯೊಂದರಿಂದ ಅಡಿಕೆ ಕಳವುಗೈದು ಪರಾರಿಯಾಗಿದ್ದು, ಘಟನೆಯ ದೃಶ್ಯ ಸಿಸಿ ಸೆರೆಯಾಗಿದೆ.
ಮಾಣಿ ಸಮೀಪದ ನೆಟ್ಲ ಮುಡ್ನೂರು ಗ್ರಾಮ ಮತ್ತು ಮಾಣಿ ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. ಹಾಡಹಗಲೇ ವ್ಯಕ್ತಿಯೊಬ್ಬ ದ್ವಿಚಕ್ರದಲ್ಲಿ ಬಂದು ಮನೆಯ ಜಗಲಿಯಲ್ಲಿ ಮಾರಾಟಕ್ಕೆಂದು ಇಟ್ಟಿದ್ದ ಅಡಿಕೆ ಚೀಲವನ್ನು ಎಗರಿಸಿ ಪರಾರಿಯಾಗುತ್ತಾನೆ. ಈ ಘಟನೆ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.
- Advertisement -