- Advertisement -
- Advertisement -
ಕಾಸರಗೋಡು: ಇಲ್ಲಿನ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದು ಅಕ್ರಮವಾಗಿ ಬಚ್ಚಿಡಲಾಗಿದ್ದ 2 ಕೋವಿಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಪರಾರಿಯಾಗಿದ್ದು ಎರಡು ನಾಡ ಕೋವಿಗಳನ್ನು ಆದೂರು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಅಡೂರು ಚಾಮಕೊಚ್ಚಿಯ ಚಿದಾನಂದ ಯಾನೆ ಪವಿತ್ರನ್ ಎಂಬಾತನ ಮನೆಯಿಂದ ಅಕ್ರಮ ನಾಡಕೋವಿಗಳನ್ನು ಆರೋಪಿ ಚಿದಾನಂದ ಎಂಬಾತ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -