- Advertisement -
- Advertisement -
ನೆಲ್ಯಾಡಿ: ಕಾರು, ಲಾರಿ, ಟಿಪ್ಪರ್ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ನಡೆದಿದೆ.
ನೆಲ್ಯಾಡಿಯಿಂದ ಕಾರು ಶಿರಾಡಿ ಕಡೆಗೆ ತೆರಳುತ್ತಿತ್ತು. ಈ ವೇಳೆ ಎದುರಿನ ಬಂದ ಟಿಪ್ಪರ್ ಬರುತ್ತಿತ್ತು. ಕಾರು ಚಾಲಕ ತನಗಿಂತ ಮೊದಲಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋದಾಗ ಟಿಪ್ಪರ್ ಗೆ ಡಿಕ್ಕಿಯಾಗಿದೆ. ಈ ವೇಳೆ ಟಿಪ್ಪರ್ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎನ್ನಲಾಗಿದೆ.
- Advertisement -