Friday, June 27, 2025
Homeತಾಜಾ ಸುದ್ದಿಜುಲೈ 10 ರಂದು ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕರ್ನಾಟಕ ರಾಜ್ಯ ಪ್ರವಾಸ

ಜುಲೈ 10 ರಂದು ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕರ್ನಾಟಕ ರಾಜ್ಯ ಪ್ರವಾಸ

spot_img
- Advertisement -
- Advertisement -

ಬೆಂಗಳೂರು: ಜುಲೈ 10 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ನಾಟಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಜನಪ್ರತಿನಿಧಿಗಳ ಜೊತೆ ಸಭೆ ಸೇರಿದಂತೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಜುಲೈ 18ರಂದು ನಡೆಯುವ 16ನೇ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆ ದ್ರೌಪದಿ ಮುರ್ಮು ಅವರು ಹಲವು ರಾಜ್ಯಗಳ ಪ್ರವಾಸ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೂ ಭೇಟಿ ನೀಡಿ ಬಿಜೆಪಿ ಮತ್ತು ಬೆಂಬಲಿತ ಜನಪ್ರತಿನಿಧಿಗಳನ್ನು ಭೇಟಿ ಮಾಡಲಿದ್ದಾರೆ.

- Advertisement -
spot_img

Latest News

error: Content is protected !!