Monday, June 30, 2025
HomeUncategorizedಶಿರಾಡಿ ಘಾಟ್ ನಲ್ಲಿ ವಾಹನ‌ಸಂಚಾರ ನಿಷೇಧ ಹಿನ್ನೆಲೆ: ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜ್ಯಾಂ

ಶಿರಾಡಿ ಘಾಟ್ ನಲ್ಲಿ ವಾಹನ‌ಸಂಚಾರ ನಿಷೇಧ ಹಿನ್ನೆಲೆ: ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜ್ಯಾಂ

spot_img
- Advertisement -
- Advertisement -

ಹಾಸನ: ಸಕಲೇಶಪುರದ ದೋಣಿಗಲ್ ಬಳಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಘಾಟ್ ರಸ್ತೆಯಲ್ಲಿ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜ್ಯಾಂ ಉಂಟಾಗಿದೆ.

ಭಾರೀ ಗಾತ್ರದ ಟ್ರಕ್ಕ್ ಗಳು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದು, ಸಂಚಾರ ಅಸ್ತವ್ಯಸ್ಥವಾಗಿದೆ. ಇದರಿಂದ ಗುಂಡ್ಯ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯ- ಧರ್ಮಸ್ಥಳ ಪ್ರಯಾಣಿಸುವ ವಾಹನಗಳಿಗೆ ತೊಂದರೆಯುಂಟಾಗಿದ್ದು, ಗಂಟೆಗಟ್ಟಲೆ ಟ್ರಾಫಿಕ್ ಜ್ಯಾಂ ಉಂಟಾಗಿದೆ. ಅಡ್ಡಹೊಳೆಯಿಂದ ಗುಂಡ್ಯ ಸಕಲೇಶಪುರ ರಸ್ತೆಯ ತುಂಬಾ ಟ್ರಕ್ಕುಗಳು ಸಾಲುಗಟ್ಟಿವೆ.

- Advertisement -
spot_img

Latest News

error: Content is protected !!