- Advertisement -
![]()
- Advertisement -
ಸುಳ್ಯ: ನಿರಂತರ ಕುಂಭದ್ರೋಣ ಮಳೆ ಹಾಗೂ ಭೂಕುಸಿತದಿಂದಾಗಿ ಮಡಿಕೇರಿ –ಮಾಣಿ ರಸ್ತೆಯಲ್ಲಿ ಅಲ್ಲಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಮಡಿಕೇರಿ-ಮಾಣಿ ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಘಾಟ್ ನಲ್ಲಿ ಘನ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಸಂಪಾಜೆ ಘಾಟ್ ನ ಕೊಯನಾಡು, ದೇವರಕೊಲ್ಲಿ, ಮದೆನಾಡು ಭಾಗಗಳಲ್ಲಿ ರಸ್ತೆ ಮಧ್ಯೆ ಬಿರುಕು ಕಂಡುಬಂದಿದ್ದು, ಇದರಿಂದಾಗಿ ಘನ ವಾಹನ ಸಂಚಾರ ನಿಷೇಧಿಸಲಾಗಿದೆ. ಬಸ್, ಹಾಗೂ ಲಘುವಾಹನಗಳಿಗಷ್ಟೇ ಸಂಚಾರ ಅನುಮತಿ ನೀಡಲಾಗಿದೆ
- Advertisement -


