- Advertisement -
- Advertisement -
ಧರ್ಮಸ್ಥಳ: ಧರ್ಮಾಧಿಕಾರಿ, ಸಂಸದರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಸಂಸದರ ಕಾರ್ಯಾಲಯದ ಉದ್ಘಾಟನಾ ಸಮಾರಂಭ ಇಂದು ನೆರವೇರಿತು. ಮಂಜೂಷಾ ವಸ್ತು ಸಂಗ್ರಹಾಲಯದ ಬಳಿ ಕಾರ್ಯಾಲಯ ಆರಂಭವಾಗಿದ್ದು, ಶಾಸಕರಾದ ಹರೀಶ್ ಪೂಂಜ ಉದ್ಘಾಟಿಸಿದರು,
ಈ ವೇಳೆ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾದ ಡಿ. ಹಷೇಂದ್ರ ಕುಮಾರ್ ಉಪಸ್ಥಿತರಿದ್ದರು.
- Advertisement -