- Advertisement -
![]()
- Advertisement -
ಕುಂದಾಪುರ: ಇಬ್ಬರು ಶಂಕಿತ ನಕ್ಸಲರನ್ನು ಇಂದು ಕುಂದಾಪುರದ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರಕರಣವನ್ನು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.
ಶೃಂಗೇರಿ ತಾಲೂಕು ಭುವನಹಡ್ಲು ಗ್ರಾಮದ ಬಿ.ಜಿ.ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯ್ತು.
ಈ ಇಬ್ಬರು ಶಂಕಿತ ನಕ್ಸಲರನ್ನು ಕರ್ನಾಟಕ ಪೊಲೀಸರು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆದಿದ್ದು, ಏಳು ಪ್ರಕರಣಗಳಲ್ಲಿ ಸೆಶನ್ಸ್ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದೆ. ಅಲ್ಲದೆ ಇಬ್ಬರನ್ನೂ ಕೇರಳದ ತ್ರಿಶೂರ್ ಜೈಲಿಗೆ ರವಾನಿಸಲು ಆದೇಶ ನೀಡಲಾಗಿದೆ.
- Advertisement -


