Monday, June 30, 2025
Homeಕರಾವಳಿಬೆಳ್ತಂಗಡಿ; ಶಾರ್ಟ್ ಸರ್ಕ್ಯೂಟ್ ನಿಂದ ಉಜಿರೆಯಲ್ಲಿ ಮೂರು ಅಂಗಡಿಗಳು ಬೆಂಕಿಗಾಹುತಿ ಪ್ರಕರಣ; ಘಟನಾ ಸ್ಥಳಕ್ಕೆ ಶಾಸಕ...

ಬೆಳ್ತಂಗಡಿ; ಶಾರ್ಟ್ ಸರ್ಕ್ಯೂಟ್ ನಿಂದ ಉಜಿರೆಯಲ್ಲಿ ಮೂರು ಅಂಗಡಿಗಳು ಬೆಂಕಿಗಾಹುತಿ ಪ್ರಕರಣ; ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

spot_img
- Advertisement -
- Advertisement -

ಬೆಳ್ತಂಗಡಿ; ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಮುಂಭಾಗದಲ್ಲಿರುವ ಶಶಿಧರ ಗೌಡ ಬೆಡಿಗುತ್ತು ಅವರ ಮಾಲೀಕತ್ವದ ವಾಣಿಜ್ಯ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ 3 ಅಂಗಡಿಗಳು ಬೆಂಕಿಗಾಹುತಿಯಾಗಿದ್ದು, ಘಟನಾ ಸ್ಥಳಕ್ಕೆ ಶಾಸಕ ಹರೀಶ್‌ ಪೂಂಜ ಭೇಟಿ‌ ನೀಡಿ ಪರಿಶೀಲಿಸಿದರು.

ಅಲ್ಲದೇ ಅಂಗಡಿಗಳಿಗಾದ ಹಾನಿಯ ಬಗ್ಗೆ ಮಾಹಿತಿ ಪಡೆದರು.

- Advertisement -
spot_img

Latest News

error: Content is protected !!