Saturday, June 6, 2026
Homeಇತರಸಾವರ್ಕರ್ ಕುರಿತ ಪುಸ್ತಕಗಳು 4 ಕನ್ನಡ ಪುಸ್ತಕಗಳು ಆನ್ ಲೈನ್ ನಲ್ಲಿ ಲಭ್ಯ

ಸಾವರ್ಕರ್ ಕುರಿತ ಪುಸ್ತಕಗಳು 4 ಕನ್ನಡ ಪುಸ್ತಕಗಳು ಆನ್ ಲೈನ್ ನಲ್ಲಿ ಲಭ್ಯ

- Advertisement -
- Advertisement -

ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವ ಪ್ರತಿಪಾದಕ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ರಾಷ್ಟ್ರೋತ್ಥಾನ ಸಾಹಿತ್ಯ ಪ್ರಕಟಿಸಿರುವ 4 ಪುಸ್ತಕಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಆನ್ಲೈನ್ ನಲ್ಲಿ ಲಭ್ಯವಿದೆ.

ನಾಲ್ಕು ಪುಸ್ತಕಗಳಿಗೆ (ಅಂಚೆ ವೆಚ್ಚ ಸೇರಿದಂತೆ) ಒಟ್ಟು ರೂ. 400 ಗೆ ದರದಲ್ಲಿ ಓದುಗರಿಗೆ ನೀಡಲಾಗುತ್ತಿದೆ.

ಆಸಕ್ತರು ಇಲ್ಲಿ ಖರೀದಿಸಬಹುದು: www.sahityabooks.com/shop/bharata-bharati-kannada/veerapurusharu/savarkarbooks )

ಸ್ವಾತಂತ್ರ್ಯವೀರ ಸಾವರ್ಕರ್ ಬಗೆಗೆ ತಿಳಿದುಕೊಳ್ಳೋಣ…

1) ಚಕ್ರವರ್ತಿ ಸೂಲಿಬೆಲೆ ಅವರು ರಚಿಸಿರುವ – “ಅಪ್ರತಿಮ ದೇಶಭಕ್ತ, ಸ್ವಾತಂತ್ರ್ಯ ವೀರ ಸಾವರ್ಕರ್”

2) ಕಾಲಾಪಾನೀ ಶಿಕ್ಷೆಯ ಬಗ್ಗೆ ಸಾವರ್ಕರ್ ಅವರು ಬರೆದ ಕೃತಿಯ ಕನ್ನಡ ಅನುವಾದ – “ಕರಿನೀರ ರೌರವ”

3) ಕೇರಳದ ಕಲ್ಲಿಕೋಟೆಯಲ್ಲಿ 1921ರಲ್ಲಿ ನಡೆದ ಮೋಪ್ಲಾ ದಂಗೆಯ ಕಥನದ ಕುರಿತು ಸಾವರ್ಕರ್ ಬರೆದ ಕಾದಂಬರಿಯ ಕನ್ನಡಾನುವಾದ – “ಮೋಪ್ಲಾ ಕಾಂಡ”

4)1857ರಲ್ಲಿ ನಡೆದದ್ದು ಸಿಪಾಯಿ ದಂಗೆಯಲ್ಲ; ಅದು ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಎಂದು ದಾಖಲೆಗಳ ಮೂಲಕ ಸಾಬೀತುಪಡಿಸಿ ಸಾವರ್ಕರ್ ರು ‘1857-ಭಾರತದ ಸ್ವಾತಂತ್ರ್ಯ ಸಂಗ್ರಾಮ’ ಎಂಬ ಕೃತಿಯನ್ನು ಬರೆದಿದ್ದಾರೆ. ಈ ಕುರಿತು ಚಕ್ರವರ್ತಿ ಸೂಲಿಬೆಲೆ ಅವರು ಕನ್ನಡದಲ್ಲಿ ಬರೆದ ಪುಸ್ತಕ – “ಸ್ವಾತಂತ್ರ್ಯ ಮಹಾಸಂಗ್ರಾಮ 1857”

- Advertisement -

Latest News

error: Content is protected !!