- Advertisement -
- Advertisement -
ಮಂಗಳೂರು: ಇನ್ನೊಂದು ವಾರದೊಳಗೆ ಬಸ್ಗಳಲ್ಲಿ ಕನ್ನಡದಲ್ಲಿ ನಾಮಫಲಕವನ್ನು ಅಳವಡಿಸುವಂತೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ.
ಮಂಗಳೂರು-ಉಡುಪಿ-ಮಣಿಪಾಲ ರೂಟಿನ ಬಸ್ಗಳಿಗೆ ಇಂಗ್ಲಿಷ್ ಜೊತೆಗೆ ಕಡ್ಡಾಯವಾಗಿ ಕನ್ನಡದಲ್ಲಿಯೂ ಸ್ಥಳ ಸೂಚಕ ನಾಮಫಲಕ ಹಾಕುವಂತೆ ಡಿಸಿ ಸೂಚಿಸಿದ್ದಾರೆ. ಸೂಚನೆ ಪಾಲಿಸದಿದ್ರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -