Saturday, May 18, 2024
Homeಕರಾವಳಿಮೊಬೈಲ್ ಬಳಸಬೇಡ ಎಂದು ಬುದ್ಧಿ ಮಾತು ಹೇಳಿದ್ದೆ ತಪ್ಪಾಯ್ತು!..- 16ರ ಬಾಲಕಿ ಆತ್ಮಹತ್ಯೆಗೆ ಶರಣು;

ಮೊಬೈಲ್ ಬಳಸಬೇಡ ಎಂದು ಬುದ್ಧಿ ಮಾತು ಹೇಳಿದ್ದೆ ತಪ್ಪಾಯ್ತು!..- 16ರ ಬಾಲಕಿ ಆತ್ಮಹತ್ಯೆಗೆ ಶರಣು;

spot_img
- Advertisement -
- Advertisement -

ಸುರತ್ಕಲ್: ಇಲ್ಲಿನ ಕುಳಾಯಿಯ ಗೋಕುಲ ನಗರದ ಬಾಲಕಿಯೊಬ್ಬಳು ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಬುದ್ಧಿ ಮಾತು ಹೇಳಿದ್ದಕ್ಕೆ ಆಕ್ರೋಶಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸುಜೇತಾ(16) ಆತ್ಮಹತ್ಯೆ ಮಾಡಿಕೊಂಡ ಬಾಲಕಿಯಾಗಿದ್ದು, ಈಕೆ ಅತಿಯಾಗಿ ಮೊಬೈಲ್ ಬಳಸುತ್ತಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ತಾಯಿ ಬಾಲಕಿಗೆ ಬುದ್ಧಿ ಮಾತು ಹೇಳಿದ್ದಾರೆ. ಇದರಿಂದಾಗಿ ನೊಂದುಕೊಂಡ ಸುಜೇತಾ ಮನೆಯ ಕೋಣೆಯಲ್ಲಿ ಫ್ಯಾನಿಗೆ ಸೀರೆ ಬಳಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

- Advertisement -
spot_img

Latest News

error: Content is protected !!