Saturday, April 27, 2024
Homeಚಿಕ್ಕಮಗಳೂರುಪ್ರೇಮ ವೈಫಲ್ಯದಿಂದ ಮನನೊಂದು ಯುವತಿ ಆತ್ಮಹತ್ಯೆ ಪ್ರಕರಣ: ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಆರೋಪಿ ನಿತೇಶ್ ಬಂಧನ

ಪ್ರೇಮ ವೈಫಲ್ಯದಿಂದ ಮನನೊಂದು ಯುವತಿ ಆತ್ಮಹತ್ಯೆ ಪ್ರಕರಣ: ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಆರೋಪಿ ನಿತೇಶ್ ಬಂಧನ

spot_img
- Advertisement -
- Advertisement -

ಚಿಕ್ಕಮಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಆರೋಪಿ ನಿತೇಶ್ ನನ್ನು ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ.

ಕಳಸ ತಾಲೂಕಿನ ಹಿಂದೂಪರ ಸಂಘಟನೆ ಮುಖಂಡ ಆರೋಪಿ ನಿತೇಶ್​ ಹಾಗೂ ಆತನ ಪ್ರೇಯಸಿ ಇಬ್ಬರು ಪ್ರೀತಿಸುತ್ತಿದ್ದು, ಇಬ್ಬರ ನಡುವೆ ಜಗಳವಾಗಿ ಮನನೊಂದು ಅಪ್ರಾಪ್ತ ಯುವತಿ ಜನವರಿ 15 ರಂದು ಆತ್ಮಹತ್ಯೆಗೆ ಶರಣಾಗಿದ್ದಳು. ನಂತರ ನಾಲ್ಕು ದಿನಗಳ ಬಳಿಕ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಈ ಕುರಿತು ಯುವತಿ ಬರೆದಿಟ್ಟಿದ್ದ ಡೆತ್​ ನೋಟ್ ಆಧಾರದ ಮೇಲೆ ಆರೋಪಿ ವಿರುದ್ದ ಪೋಕ್ಸೊ ಕೇಸ್ ದಾಖಲಿಸಿ ಇದೀಗ ಆರೋಪಿಯನ್ನ ಬಂಧಿಸಿದ್ದಾರೆ.

- Advertisement -
spot_img

Latest News

error: Content is protected !!