- Advertisement -
- Advertisement -
ಕಾಸರಗೋಡು: ಸೈಬರ್ ದಾಳಿಗೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿ ಇಂದು ಕಾಸರಗೋಡಿನ ಲಾಡ್ಜ್ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಕೊಟ್ಟಾಯಂ ಕೋದನಲ್ಲೂರಿನ ಅರುಣ್ ವಿದ್ಯಾಧರನ್ ( 32) ಮೃತಪಟ್ಟ ಯುವಕ. ಈತ ಕೋದನಲ್ಲೂರಿನ ಆದಿರಾ ಮುರಳೀಧರನ್ ( 26)ಎಂಬಾಕೆಯ ಆತ್ಮಹತ್ಯೆ ನಂತರ ತಲೆಮರೆಸಿಕೊಂಡಿದ್ದ. ಅರುಣ್ಗಾಗಿ ಪೊಲೀಸರು ಹುಡುಕಾಟ ಶುರುಮಾಡಿದ್ರು. ಈ ನಡುವೆ ಇದೀಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
- Advertisement -