Sunday, May 19, 2024
Homeಕರಾವಳಿಕಾಸರಗೋಡು: ಸೈಬರ್‌ ದಾಳಿಗೆ ಬೇಸತ್ತ ಯುವತಿಯ ಆತ್ಮಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಆತ್ಮಹತ್ಯೆ!

ಕಾಸರಗೋಡು: ಸೈಬರ್‌ ದಾಳಿಗೆ ಬೇಸತ್ತ ಯುವತಿಯ ಆತ್ಮಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಆತ್ಮಹತ್ಯೆ!

spot_img
- Advertisement -
- Advertisement -

ಕಾಸರಗೋಡು: ಸೈಬರ್​ ದಾಳಿಗೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿ ಇಂದು ಕಾಸರಗೋಡಿನ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಕೊಟ್ಟಾಯಂ ಕೋದನಲ್ಲೂರಿನ ಅರುಣ್ ವಿದ್ಯಾಧರನ್ ( 32) ಮೃತಪಟ್ಟ ಯುವಕ. ಈತ ಕೋದನಲ್ಲೂರಿನ ಆದಿರಾ ಮುರಳೀಧರನ್ ( 26)ಎಂಬಾಕೆಯ ಆತ್ಮಹತ್ಯೆ ನಂತರ ತಲೆಮರೆಸಿಕೊಂಡಿದ್ದ. ಅರುಣ್‌ಗಾಗಿ ಪೊಲೀಸರು ಹುಡುಕಾಟ ಶುರುಮಾಡಿದ್ರು. ಈ ನಡುವೆ ಇದೀಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

- Advertisement -
spot_img

Latest News

error: Content is protected !!