- Advertisement -
- Advertisement -
ಉಪ್ಪಿನಂಗಡಿ: ಭಾರೀ ಗಾಳಿಮಳೆಗೆ ಮನೆ ಮೇಲೆ ತೆಂಗಿನಮರವೊಂದು ಬಿದ್ದು ಮನೆಗೆ ಹಾನಿಯಾಗಿರುವ ಘಟನೆ 34 ನೆಕ್ಕಿಲಾಡಿಯ ದರ್ಬೆ ಎಂಬಲ್ಲಿ ನಡೆದಿದೆ.
ನಿನ್ನೆ ಸಂಜೆ ಈ ಭಾಗದಲ್ಲಿ ಭಾರೀ ಮಲೆಯಾಗುದೆ. ಇಲ್ಲಿನ ದರ್ಬೆ ನಿವಾಸಿ ಸುರೇಶ್ ನಾಯ್ಕ ಎಂಬುವವರ ಮನೆಯ ಹಿತ್ತಲಿನಲ್ಲಿದ್ದ ತೆಂಗಿನಮರ ಬುಡ ಸಮೇತ ಉರುಳಿ ಮನೆಯ ಮೇಲೆಯೇ ಬಿದ್ದಿದೆ. ಈ ವೇಳೆ ಮನೆ ಮಂದಿ ಮನೆಯೊಳಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಗೆ ಸಂಪೂರ್ಣ ಹಾನಿಯಾಗಿದೆ.
- Advertisement -