Friday, June 27, 2025
Homeಕರಾವಳಿಉಡುಪಿಪಡುಬಿದ್ರೆ: ಮನನೊಂದು ಯುವಕ ನೇಣಿಗೆ ಶರಣು

ಪಡುಬಿದ್ರೆ: ಮನನೊಂದು ಯುವಕ ನೇಣಿಗೆ ಶರಣು

spot_img
- Advertisement -
- Advertisement -

ಪಡುಬಿದ್ರೆ: ಯುವಕನೊಬ್ಬ ಮನನೊಂದು ನೇಣಿಗೆ ಶರಣಾದ ಘಟನೆ ಪಡುಬಿದ್ರೆಯ ನಡ್ಸಾಲು ಗ್ರಾಮದಲ್ಲಿ ನಡೆದಿದೆ.

ಶಿವರಾಜು ಆತ್ಮಹತ್ಯೆ ಮಾಡಿಕೊಂಡ ಯುವಕ. ವಿಪರೀತ ಕುಡಿತದ ಚಟ ಹೊಂದಿದ್ದ ಈತ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!