Friday, May 3, 2024
Homeಕರಾವಳಿಮಂಗಳೂರು: ಕಾಂತಾರ ಅದ್ಭುತ ಯಶಸ್ಸು ಕಂಡ ಹಿನ್ನೆಲೆ: ದೈವಕ್ಕೆ ಹರಕೆ ತೀರಿಸಿದ ಸಿನಿಮಾ ತಂಡ

ಮಂಗಳೂರು: ಕಾಂತಾರ ಅದ್ಭುತ ಯಶಸ್ಸು ಕಂಡ ಹಿನ್ನೆಲೆ: ದೈವಕ್ಕೆ ಹರಕೆ ತೀರಿಸಿದ ಸಿನಿಮಾ ತಂಡ

spot_img
- Advertisement -
- Advertisement -

ಮಂಗಳೂರು: ಕಾಂತಾರ ಅದ್ಭುತ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಸಿನಿಮಾ ತಂಡ ಕೂಡ ದೇವಕ್ಕೆ ಕೋಲ ಕೊಟ್ಟು ಹರಕೆ ತೀರಿಸಿದೆ. ಇತ್ತೀಚೆಗೆ ಮಂಗಳೂರು ಭಾಗದಲ್ಲಿ ಪಂಜುರ್ಲಿ ಕೋಲ ಕೊಟ್ಟು ಇಡೀ `ಕಾಂತಾರ’ ಚಿತ್ರತಂಡ ಹರಕೆ ತೀರಿಸಿತ್ತು.

ರಿಷಬ್ ಶೆಟ್ಟಿ, ಹೊಂಬಾಳೆ ಸಂಸ್ಥೆಯ ರೂವಾರಿ ವಿಜಯ್ ಕಿರಗಂದೂರು, ಸಪ್ತಮಿ ಸೇರಿದಂತೆ ಹಲವರು ಭಾಗವಹಿಸಿದ್ದರು. ದೈವ ಕೋಲದ ಹರಕೆ ಕ್ಷಣ ಹೇಗಿತ್ತು ಎಂಬುದನ್ನ ಹೊಂಬಾಳೆ ಫಿಲ್ಮ್ಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!