- Advertisement -
![]()
- Advertisement -
ಮಂಗಳೂರು: ಇಲ್ಲಿನ ಗಾಂಧಿ ನಗರದ ಎಂಟನೆಯ ಅಡ್ಡ ರಸ್ತೆಯಲ್ಲಿನ ಸುರೇಖ ಪೈ ಮಾಲೀಕತ್ವದ ನಾರಾಯಣ ಅಪಾರ್ಟ್ ಮೆಂಟ್ ನಲ್ಲಿ ಬಾರಿ ಅಗ್ನಿ ಅವಘಡ ಸಂಭವಿಸಿದೆ.
ಮಾಲೀಕರಿಗೆ ಲಕ್ಷಾಂತರ ರೂಪಾಯಿಗಳು ನಷ್ಟವಾಗಿದೆ. ಸುಮಾರು ಒಂದು ಘಂಟೆಗಳ ಕಾಲ ಬೆಂಕಿನಂದಿಸುವ ಕಾರ್ಯಚರಣೆಯಲ್ಲಿ ಅಗ್ನಿ ಶಾಮಕದಳ ತೊಡಗಿಕೊಂಡರು.
ಇನ್ನೂ ನಿಖರವಾಗಿ ಬೆಂಕಿ ಅವಘಡಕ್ಕೆ ಕಾರಣಗಳು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಯನ್ನ ನಿರೀಕ್ಷಿಸಲಾಗಿದೆ.
- Advertisement -


