- Advertisement -
- Advertisement -
ಕಾಪು: ಕೈಪುಂಜಾಲು ಓಂ ಸಾಗರ್ ಜೋಡು ದೋಣಿಯಲ್ಲಿ ಟನ್ ಗಟ್ಟಲೆ ಭೂತಾಯಿ ಮೀನು ಬಲೆಗೆ ಬಿದ್ದಿದೆ. ಸುಮಾರು 30 ಟನ್ ಗೂ ಅಧಿಕ ಭೂತಾಯಿ ಮೀನು ಬಲೆಗೆ ಬಿದ್ದಿದ್ದು 30 ಲಕ್ಷ ರೂಪಾಯಿಗೂ ಹೆಚ್ಚಿನ ಬೆಲೆಗೆ ಮಾರಾಟವಾಗಿದೆ.
ಅಸಾನಿ ಚಂಡ ಮಾರುತದ ಕಾರಣದಿಂದ ಕಡಲು ಪ್ರಕ್ಷ್ಯುಬ್ದ ಗೊಂಡಿದ್ದು ಗಂಗೊಳ್ಳಿಯಿಂದ ಮಂಗಳೂರು ಕರಾವಳಿಯವರೆಗೆ ಭೂತಾಯಿ ಮೀನು ಸಾಗಿದೆ ಎಂದು ಮೀನುಗಾರರು ತಿಳಿಸಿದ್ದಾರೆ.
- Advertisement -