Sunday, May 5, 2024
Homeತಾಜಾ ಸುದ್ದಿಕಾಡ್ಗಿಚ್ಚಿಗೆ ಸಿಲುಕಿದ ಅರಣ್ಯ ವೀಕ್ಷಕ ಚಿಕಿತ್ಸೆ ಫಲಿಸದೇ ನಿಧನ

ಕಾಡ್ಗಿಚ್ಚಿಗೆ ಸಿಲುಕಿದ ಅರಣ್ಯ ವೀಕ್ಷಕ ಚಿಕಿತ್ಸೆ ಫಲಿಸದೇ ನಿಧನ

spot_img
- Advertisement -
- Advertisement -

ಸಕಲೇಶಪುರ: ಸಕಲೇಶಪುರ ತಾಲೂಕಿನ ಮೂರ್ಕಣ್ಣು ಗುಡ್ಡ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿಗೆ ಸಿಲುಕಿ ಆಸ್ಪತ್ರೆಗೆ ದಾಖಲಾಗಿದ್ದ ಅರಣ್ಯ ವೀಕ್ಷಕ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ತೀರ್ಥಹಳ್ಳಿಯ ಸುಂದರೇಶ್‌ ಮೃತಪಟ್ಟವರು. ಗುರುವಾರ ಮಧ್ಯಾಹ್ನ ನಡೆದ ಘಟನೆಯಲ್ಲಿ ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದು ಆ ಪೈಕಿ ಸುಂದರೇಶ್‌ ತೀವ್ರ ಸುಟ್ಟ ಗಾಯಗಳೊಂದಿಗೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

- Advertisement -
spot_img

Latest News

error: Content is protected !!