- Advertisement -
- Advertisement -
ಸಕಲೇಶಪುರ: ಸಕಲೇಶಪುರ ತಾಲೂಕಿನ ಮೂರ್ಕಣ್ಣು ಗುಡ್ಡ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿಗೆ ಸಿಲುಕಿ ಆಸ್ಪತ್ರೆಗೆ ದಾಖಲಾಗಿದ್ದ ಅರಣ್ಯ ವೀಕ್ಷಕ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ತೀರ್ಥಹಳ್ಳಿಯ ಸುಂದರೇಶ್ ಮೃತಪಟ್ಟವರು. ಗುರುವಾರ ಮಧ್ಯಾಹ್ನ ನಡೆದ ಘಟನೆಯಲ್ಲಿ ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದು ಆ ಪೈಕಿ ಸುಂದರೇಶ್ ತೀವ್ರ ಸುಟ್ಟ ಗಾಯಗಳೊಂದಿಗೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
- Advertisement -