- Advertisement -
- Advertisement -
ಬೆಂಗಳೂರು: ಜೆಡಿಎಸ್ ಅಧಿಕಾರಕ್ಕೆ ಬಂದರೆ ಉಚಿತ ಶಿಕ್ಷಣ, ಉದ್ಯೋಗ, ಆರೋಗ್ಯ ಸೇವೆ, ರೈತ ಚೈತನ್ಯ, ಪ್ರತಿ ಕುಟುಂಬಕ್ಕೊಂದು ಮನೆ ಕೊಡುವ ಯೋಜನೆ ಜಾರಿ ಮಾಡೋದಾಗಿ ಕುಮಾರಸ್ವಾಮಿ ಭರವಸೆ ನೀಡಿದರು.
ನವೆಂಬರ್ 1 ರಿಂದ ಪ್ರಾರಂಭವಾಗಲಿರುವ ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಇಂದು ಸಾಂಕೇತಿಕ ಚಾಲನೆ ನೀಡಲಾಯಿತು. ಈ ವೇಳೆ ಅವರು ಮಾತನಾಡಿ, ಜೆಡಿಎಸ್ಗೆ ಒಂದು ಬಾರಿ ಪೂರ್ಣ ಬಹುಮತ ನೀಡಿ. ರಾಜ್ಯದ ಚಿತ್ರಣವನ್ನೇ ಬದಲಾಯಿಸುತ್ತೇವೆ ಅಂತ ಭರವಸೆ ನೀಡಿದರು.
- Advertisement -