Friday, June 27, 2025
Homeಕರಾವಳಿಉಡುಪಿಉಡುಪಿ: ಜಿಲ್ಲಾಸ್ಪತ್ರೆಗೆ ದಿಢೀರ್‌ ಭೇಟಿ ಕೊಟ್ಟ ಹೈಕೋರ್ಟ್ ನ್ಯಾಯಮೂರ್ತಿ

ಉಡುಪಿ: ಜಿಲ್ಲಾಸ್ಪತ್ರೆಗೆ ದಿಢೀರ್‌ ಭೇಟಿ ಕೊಟ್ಟ ಹೈಕೋರ್ಟ್ ನ್ಯಾಯಮೂರ್ತಿ

spot_img
- Advertisement -
- Advertisement -

ಉಡುಪಿ: ಉಡುಪಿ ಜಿಲ್ಲಾಸ್ಪತ್ರೆಗೆ ಇಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ  ನ್ಯಾ.ವೀರಪ್ಪ  ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‌

ಜಿಲ್ಲಾ ಪ್ರವಾಸದಲ್ಲಿರುವ ನ್ಯಾಯಮೂರ್ತಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಕುಂದುಕೊರತೆ ಮತ್ತು ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು. ಇದೇ ಸಂಧರ್ಭದಲ್ಲಿ ಆಸ್ಪತ್ರೆಯ ರೋಗಿಗಳ ಜೊತೆಗೆ ನ್ಯಾಯಮೂರ್ತಿಗಳು ಸಂವಾದ ನಡೆಸಿದರು.

- Advertisement -
spot_img

Latest News

error: Content is protected !!