- Advertisement -
- Advertisement -
ಮಂಗಳೂರು: ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ, ಶ್ರೀ ಕೃಷ್ಣ ದಂತ ಚಿಕಿತ್ಸಾ ಕೇಂದ್ರ, ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ,ದೇರಳಕಟ್ಟೆ – ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಅ.16 ರಂದು ಬೃಹತ್ ಉಚಿತ ದಂತ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ. .
ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಯಲ್ಲಿ ಅ. 16 ರಂದು ಭಾನುವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ಶಿಬಿರ ಆಯೋಜಿಸಲಾಗಿದೆ. ಉಜಿರೆ SDMCNYS ಅಸೋಸಿಯೇಟ್ ಪ್ರೊಫೆಸರ್ ಡಾ.ಬಾಲಕೃಷ್ಣ ಶೆಟ್ಟಿ ಇವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ.
- Advertisement -