Friday, May 17, 2024
Homeಕರಾವಳಿಬೆಳ್ತಂಗಡಿ: ಅಡಿಕೆ ತೆಗೆಯುತ್ತಿದ್ದಾಗ ವಿದ್ಯುತ್‌ ತಂತಿ ತಗುಲಿ ಕಾರ್ಮಿಕ ಮೃತ್ಯು

ಬೆಳ್ತಂಗಡಿ: ಅಡಿಕೆ ತೆಗೆಯುತ್ತಿದ್ದಾಗ ವಿದ್ಯುತ್‌ ತಂತಿ ತಗುಲಿ ಕಾರ್ಮಿಕ ಮೃತ್ಯು

spot_img
- Advertisement -
- Advertisement -

ಬೆಳ್ತಂಗಡಿ: ತೋಟದಲ್ಲಿ ಅಡಿಕೆ ತೆಗೆಯುತ್ತಿದ್ದಾಗ ವಿದ್ಯುತ್‌ ತಂತಿ ತಗುಲಿ ಕೂಲಿ ಕಾರ್ಮಿಕ ಮೃತಪಟ್ಟ ಘಟನೆ ಓಡಿಲ್ನಾಳ ಗ್ರಾಮದ ರೇಷ್ಮೆ ರಸ್ತೆಯಲ್ಲಿರುವ ಫಾದರ್ ಜಾನ್ ತೋಮಸ್ ಅವರ ಪುಷ್ಪನಿಕೇತನ ಆಶ್ರಮದಲ್ಲಿ ನಡೆದಿದೆ.

ಜಾರ್ಖಂಡ್ ರಾಜ್ಯದ ರಿತೇಶ್ ಕಿರ್ಕೆಟ್ಟಾ (22) ಮೃತಪಟ್ಟ ಕಾರ್ಮಿಕ.

 ಈ ಸಂಬಂಧ ಅವರ ಸಂಗಡಿಗರಾಗಿ ಕೆಲಸ ಮಾಡಿಕೊಂಡಿದ್ದ ಜಾರ್ಖಂಡ್ ನ ಲುಕಾಸ್ ಡುಂಗ್ ಡುಂಗ್ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

- Advertisement -
spot_img

Latest News

error: Content is protected !!