- Advertisement -
- Advertisement -
ಪಾಣೆಮಂಗಳೂರು: ನೇತ್ರಾವತಿ ಸೇತುವೆಯಿಂದ ಮಹಿಳೆ ಒಬ್ಬರು ನದಿಗೆ ಹಾರಿದ್ದಾರೆ. ವಾಹನ ಸವಾರರು ಒಬ್ಬರು ಮಹಿಳೆ ನೀರಿಗೆ ಹಾರುವುದನ್ನು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ.
ಈ ಘಟನೆ ಮುಂಜಾನೆ 10 ಗಂಟೆಯ ಸುಮಾರಿಗೆ ನಡೆದಿದೆ.ಕೂಡಲೇ ಸ್ಥಳೀಯ ಮುಳುಗುಗಾರರು ದೋಣಿಯ ಸಹಾಯದಿಂದ ನೇತ್ರಾವತಿ ಸೇತುವೆಯ ಬಳಿಗೆ ಬಂದು, ಆಕೆಯನ್ನು ರಕ್ಷಿಸಲು ಪ್ರಯತ್ನ ಪಟ್ಟರೂ, ಆದರೆ ಮಹಿಳೆ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾರೆ. ಯುವತಿಯ ಕುರಿತು ಮಾಹಿತಿ ಲಭ್ಯವಿಲ್ಲ.
- Advertisement -