- Advertisement -
- Advertisement -
ಬಂಟ್ವಾಳ : ಕೆಂಪುಗುಡ್ಡೆಯ ಮನೆಯೊಂದರ ಅಂಗಳದಲ್ಲಿ ಚಿರತೆ ಪತ್ಯಕ್ಷವಾಗಿದೆ. ಚಿರತೆಯ ಚಲನವಲನ ಸಿಸಿಟಿವಿಯಲ್ಲಿ ಗ್ರಾಮಸ್ಥರು ಭಯಗೊಂಡಿದ್ದಾರೆ.
ಅಬ್ರಹಾಂ ವರ್ಗೀಸ್ ಎಂಬುವವರ ಮನೆಯಂಗಳದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
- Advertisement -