Friday, June 27, 2025
Homeತಾಜಾ ಸುದ್ದಿಹೊಟ್ಟೆನೋವು ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಹೊಟ್ಟೆನೋವು ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

spot_img
- Advertisement -
- Advertisement -

ಶಿವಮೊಗ್ಗ: ಸಾಗರ ತಾಲೂಕಿನ ಮಂಚಾಲೆ ಗ್ರಾಮದ ವ್ಯಕ್ತಿಯೊಬ್ಬ ಹೊಟ್ಟೆ ನೋವು ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ನಟೇಶ್ (45) ಎನ್ನಲಾಗಿದೆ.

ನಟೇಶ್ ಹಲವು ದಿನಗಳಿಂದ ಉದರ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಈ ಕಾರಣದಿಂದಾಗಿಯೇ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಕಾರಣವನ್ನು ಕೂಡ ಡೆತ್‍ನೋಟ್ ನಲ್ಲಿ ಬರೆದಿಟ್ಟು ತನ್ನ ಮನೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಘಟನೆಯ ಬಗ್ಗೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!