Friday, May 17, 2024
Homeಕರಾವಳಿಉಡುಪಿಕುಂದಾಪುರ: ಅನಾರೋಗ್ಯದಿಂದ ಮನನೊಂದು ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಕುಂದಾಪುರ: ಅನಾರೋಗ್ಯದಿಂದ ಮನನೊಂದು ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

spot_img
- Advertisement -
- Advertisement -

ಕುಂದಾಪುರ: ಅನಾರೋಗ್ಯದಿಂದ ಮನನೊಂದು ವ್ಯಕ್ತಿಯೊಬ್ಬರು ಮನೆಯ ಬಳಿ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೇಶ್ವರ ಗ್ರಾಮದ ಮೇಪು, ಬುಕ್ಕನಬೈಲು ಎಂಬಲ್ಲಿ ನಡೆದಿದೆ.

ತಿಮ್ಮಪ್ಪ ಶೇರಿಗಾರ್(‌೭೫) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಘಟನೆ ಸಂಬಂಧ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!