- Advertisement -
- Advertisement -
ಕುಂದಾಪುರ: ಅನಾರೋಗ್ಯದಿಂದ ಮನನೊಂದು ವ್ಯಕ್ತಿಯೊಬ್ಬರು ಮನೆಯ ಬಳಿ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೇಶ್ವರ ಗ್ರಾಮದ ಮೇಪು, ಬುಕ್ಕನಬೈಲು ಎಂಬಲ್ಲಿ ನಡೆದಿದೆ.
ತಿಮ್ಮಪ್ಪ ಶೇರಿಗಾರ್(೭೫) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಘಟನೆ ಸಂಬಂಧ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -