Sunday, June 29, 2025
Homeಕರಾವಳಿಬಸ್ಸಿನಡಿಗೆ ಸಿಲುಕಿ ವ್ಯಕ್ತಿ ಮೃತ್ಯು

ಬಸ್ಸಿನಡಿಗೆ ಸಿಲುಕಿ ವ್ಯಕ್ತಿ ಮೃತ್ಯು

spot_img
- Advertisement -
- Advertisement -

ಪುತ್ತೂರು:  ಈಶ್ವರಮಂಗಲ ಸಮೀಪದ ಗಾಳಿಮುಖದಲ್ಲಿ ವ್ಯಕ್ತಿಯೊಬ್ಬರು ಬಸ್ಸಿನಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಈ ಘಟನೆಯಿಂದಾಗಿ ವ್ಯಕ್ತಿಯು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ.

- Advertisement -
spot_img

Latest News

error: Content is protected !!